ಲಕ್ಷ್ಮೇಶ್ವರ: ಪಟ್ಟಣದಲ್ಲಿ ಬಿಜೆಪಿಯಿಂದ ತಿರಂಗಾ ಯಾತ್ರೆ, ಶಾಸಕ ಡಾ. ಚಂದ್ರು ಕೆ. ಲಮಾಣಿ ಭಾಗಿ
ಪಾಕಿಸ್ತಾನದ ವಿರುದ್ದ ಭಾರತ ಆಪರೇಷನ್ ಸಿಂಧೂರ್ ಯಶಸ್ವಿ ಕಾರ್ಯಾಚರಣೆ ಹಿನ್ನಲೆಯಲ್ಲಿ ಬಿಜೆಪಿಯಿಂದ ತಿರಂಗಾ ಯಾತ್ರೆಯನ್ನು ಆಯೋಜನೆ ಮಾಡಲಾಗಿತ್ತು. ಶಾಸಕ ಡಾ. ಚಂದ್ರು ಕೆ. ಲಮಾಣಿ ಯಾತ್ರೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ದೊಡ್ಡ ಗಾತ್ರದ ತ್ರಿವರ್ಣ ದ್ವಜ ಗಮನ ಸೆಳೆಯಿತು. ಯಾತ್ರೆಯಲ್ಲಿ ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು.