ಕಮಲನಗರ: ಹೂವಿನ ಗಿಡಗಳ ಮಧ್ಯೆ ಗಾಂಜಾ ಬೆಳೆದ ರೈತನ ಜಮೀನಿನ ಮೇಲೆ ಪೊಲೀಸ್ ದಾಳಿ; 15 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ; ಸಾವಳಿ ಗ್ರಾಮದಲ್ಲಿ ಘಟನೆ
ಕಮಲನಗರ: ತಾಲೂಕಿನ ಸಾವಳಿ ಗ್ರಾಮದಲ್ಲಿ ಹೂವಿನ ಗಿಡಗಳ ಮಧ್ಯೆ ಅಕ್ರಮವಾಗಿ ಗಾಂಜಾ ಬೆಳೆದ ಜಮೀನಿನ ಮೇಲೆ ದಾಳಿ ನಡೆಸಿದ ಪೊಲೀಸ್ ತಂಡ, ಓರ್ವ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳಿಸುವಲ್ಲಿ ಯಶಸ್ವಿಯಾಗಿದೆ