ಕಲಬುರ್ಗಿಯ ಶಿವ ಶಕ್ತಿ ನಗರದಲ್ಲಿ ವ್ಯಕ್ತಿ ಒಬ್ಬ ಗುಂಡಿ ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಖಂಡುರಾವ್ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡ ಅನುಮಾನ ಕೇಳಿ ಬಂದಿದೆ.ಸ್ಥಳಕ್ಕೆ ಡಿಸಿಪಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದು ತನಿಖೆ ಮಾಡಲಾಗುತ್ತಿದೆ. ಡಿ.29 ರಂದು ಮಾಹಿತಿ ಗೊತ್ತಾಗಿದೆ