ಕನಕಪುರ: ಆಗಸ್ಟ್ 15ರವರೆಗೆ ಗುಣಮಟ್ಟದ ಬಿತ್ತನೆ ಬೀಜ ವಿತರಣೆ: ಪಟ್ಟಣದಲ್ಲಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ರಾಧಾಕೃಷ್ಣ
Kanakapura, Ramanagara | Jul 22, 2025
ಪ್ರಸಕ್ತ ಮುಂಗಾರು ಪ್ರಾರಂಭವಾಗಿರುವುದರಿಂದ ರೈತರಿಗೆ ಬಿತ್ತನೆ ಮಾಡಲು ರಿಯಾಯಿತಿ ದರದಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳನ್ನು ಕೃಷಿ ಇಲಾಖೆಯಿಂದ...