Public App Logo
Jansamasya
News
पुलिस
बॉलीवुड
Bjp
National
Police
Bihar
India
कांग्रेस
Congress
Modi
Delhi
Viral
Rajasthan
Bollywood
दिल्ली
Patna
Breakingnews
Narendramodi
Madhya_pradesh
अनिल
Cm
Pmmodi
Rahulgandhi
कानपुर
Pm
Uttarpradesh
Haryana
Lucknow

ಸಿಂಧನೂರು: ಹಸಮಕಲ್ ಗ್ರಾಮದಲ್ಲಿ ಕರೆ ದುರ್ಗಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿರುವ ಸಭಾಭವನ ವೀಕ್ಷಣೆ ಮಾಡಿದ ಶಾಸಕ ಆರ್ ಬಸನಗೌಡ

Sindhnur, Raichur | Aug 28, 2025
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಹಸಮಕಲ್ ಗ್ರಾಮದಲ್ಲಿ ಕರೆ ದುರ್ಗಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿ ನಿರ್ಮಾಣವಾಗುತ್ತಿರುವ ಸಭಾಭವನ ವೀಕ್ಷಣೆ ಮಾಡಿದ ಶಾಸಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಆರ್ ಬಸನಗೌಡ ವೀಕ್ಷಣೆಯನ್ನು ಮಾಡಿ ತದನಂತರ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದರು ಕಾಮಗಾರಿಯನ್ನು ಕಾಲಮಿತಿಯಲ್ಲಿ ಮುಗಿಸಬೇಕು ಒಂದು ವೇಳೆ ಕಳಪೆ ಕಂಡು ಬಂದರೆ ನಿರ್ಧಕ್ಷಣೆ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚನೆ ನೀಡಿದರು.
ಸಿಂಧನೂರು: ಹಸಮಕಲ್ ಗ್ರಾಮದಲ್ಲಿ ಕರೆ ದುರ್ಗಮ್ಮ ದೇವಿಯ ದೇವಸ್ಥಾನದ ಆವರಣದಲ್ಲಿರುವ ಸಭಾಭವನ ವೀಕ್ಷಣೆ ಮಾಡಿದ ಶಾಸಕ ಆರ್ ಬಸನಗೌಡ - Sindhnur News