ಕೊಂಡರಾಜನಹಳ್ಳಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ಹನುಮ ಜಯಂತಿ ಆಚರಣೆ ಕುಲರ ತಾಲೂಕಿನ ಕೊಂಡ ರಾಜನಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯಲ್ಲಿ ವಿಜೃಂಭಣೆಯಿಂದ ಹನುಮಾನ್ ಜಯಂತಿಯನ್ನು ಆಚರಣೆ ಮಾಡಲಾಯಿತು ಮುಂಜಾನೆಯಿಂದಲೇ ದೇವರಿಗೆ ಅಭಿಷೇಕ ವಿಶೇಷ ಹೂವಿನ ಅಲಂಕಾರ ಹಾಗೂ ಹೋಮ ಹವನಗಳನ್ನು ನಡೆಸಲಾಗಿದ್ದು ಸಂಜೆ ವಿಶೇಷ ಪೂಜೆ ನೆರವೇರಿಸುವ ಮೂಲಕ ನಡೆದಿದ್ದ ಭಕ್ತಾದಿಗಳಿಗೆ ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ಅನ್ನ ಸಂಪರ್ಕವನ್ನು ಏರ್ಪಡಿಸಿದ್ದು ಈ ಪೂಜಾ ಕಾರ್ಯಕ್ರಮಕ್ಕೆ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ