ಚಿಕ್ಕಮಗಳೂರು: ರಾಜ್ಯ ಸರ್ಕಾರದ ವಿರುದ್ಧ ಬೀದಿಗಿಳಿದ ವಿದ್ಯಾರ್ಥಿಗಳು; ಎಐಟಿ ಸರ್ಕಲ್ನಲ್ಲಿ ಎಬಿವಿಪಿಯಿಂದ ಬೃಹತ್ ಪ್ರತಿಭಟನೆ..
Chikkamagaluru, Chikkamagaluru | Aug 22, 2025
ಸರ್ಕಾರಿ ಪದವಿ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವ ವಿಷಯದಲ್ಲಿ ಸರ್ಕಾರ ಗಂಭೀರತೆಯನ್ನು ತೋರಿಸದೆ ಇರುವುದರಿಂದ ವಿದ್ಯಾರ್ಥಿಗಳು...