ಗುಳೇದಗುಡ್ಡ ಶರಣ ಸಂಸ್ಕೃತಿ ಶರಣ ಧರ್ಮ ಈ ನಾಡಿಗೆ ಅತ್ಯಂತ ಶ್ರೇಷ್ಠವಾಗಿರುವಂತದ್ದು ಉತ್ತಮ ಆಚಾರ ವಿಚಾರಗಳನ್ನು ಒಳಗೊಂಡ ಈ ಶರಣು ಸಂಸ್ಕೃತಿಯನ್ನು ಪ್ರತಿಯೊಬ್ಬ ವ್ಯಕ್ತಿ ಬದುಕಿನಲ್ಲಿ ಅಳವಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ ಎಂದು ಬಸವಲಿಂಗ ಸ್ವಾಮೀಜಿ ಹೇಳಿದರು ಅವರು ಗುಳೇದಗುಡ್ಡ ಪಟ್ಟಣದಲ್ಲಿ ಇಂದು ಶುಕ್ರವಾರ ಮುಂಜಾನೆ 10:00 ಸಂದರ್ಭದಲ್ಲಿ ಹಮ್ಮಿಕೊಂಡ ಶರಣ ಸಂಗಮ ಸಮರೂಪದಲ್ಲಿ ಸಾಣಿತ್ಯವಹಿಸಿ ಮಾತನಾಡಿದರು