ಕಮಲಾಪುರ: ಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಸೆ.10ರಂದು ಬೃಹತ್ ಪ್ರತಿಭಟನೆಗೆ ಸಜ್ಜು: ಪಟ್ಟಣದಲ್ಲಿ ಮಾಜಿ ಸಂಸದ ಉಮೇಶ ಜಾಧವ್
Kamalapur, Kalaburagi | Sep 4, 2025
ಒಳ ಮೀಸಲಾತಿ ಹಂಚಿಕೆಯಲ್ಲಿ ಬಂಜಾರಾ ಸಮುದಾಯಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡಿದೆ ಎಂದು ಮಾಜಿ ಸಂಸದ ಉಮೇಶ ಜಾಧವ್ ಆರೋಪಿಸಿದರು. ಸೆಪ್ಟೆಂಬರ್...