Public App Logo
Jansamasya
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
Bareilly
Bcci
Agra
Breaking
Aimim
Railway
Bsf
Fatehpur
Meerut
Raebareli
Rain
Kashmir
���ाकिस्तान
Trending
���िवाद
Bengal
���खिलेश
���ारतीय
���ोगी_आदित्यनाथ
Sonunigam
Arvindkejriwal

ಶಿರಸಿ: ಮತ್ತಿಘಟ್ಟಾ ಜಲಪಾತದಲ್ಲಿ ಮೃತಪಟ್ಟ ಉಂಚಳ್ಳಿ ಯುವಕನ ಮನೆಗೆ ಶಾಸಕ ಹೆಬ್ಬಾರ್ ಭೇಟಿ, ಸಾಂತ್ವನ

Sirsi, Uttara Kannada | Jul 1, 2025
ಶಿರಸಿ : ಇತ್ತೀಚಿಗೆ ಮತ್ತಿಘಟ್ಟಾ ಜಲಪಾತದಲ್ಲಿ ಬಿದ್ದು ಬನವಾಸಿ ಹೋಬಳಿ ವ್ಯಾಪ್ತಿಯ ಉಂಚಳ್ಳಿ ಗ್ರಾಮದ ಯುವಕ ಪವನ ಗಣಪತಿ ಜೋಗಿ ಮೃತಪಟ್ಟ ಅಹಿತಕರ ಘಟನೆ ಸಂಭವಿಸಿತ್ತು. ಈ ಹಿನ್ನಲೆಯಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಮಂಗಳವಾರ ಮೃತ ಯುವಕನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು‌. ಈ ಸಂದರ್ಭದಲ್ಲಿ ಬನವಾಸಿ ಬ್ಲಾಕ್ ಕಾಂಗ್ರೆಸ್ ಸಮಿತಿ ನಿಕಟಪೂರ್ವ ಅಧ್ಯಕ್ಷ ಸಿ.ಎಫ್.ನಾಯ್ಕ, ಬ್ಲಾಕ್ ಸಮಿತಿಯ ಅಧ್ಯಕ್ಷ ಗಣಪತಿ ನಾಯ್ಕ ಸೇರಿದಂತೆ ಸ್ಥಳೀಯ ಗಣ್ಯರು ಗ್ರಾಮಸ್ಥರು ಉಪಸ್ಥಿತರಿದ್ದರು.