Public App Logo
Jansamasya
News
पुलिस
Maharashtra
Bjp
National
Police
Bihar
राजनीति
बीजेपी
भाजपा
Congress
Accident
Modi
Delhi
Viral
राजस्थान
Odisha
Up
अमित_शाह
Bollywood
दिल्ली
Breakingnews
Narendramodi
Madhya_pradesh
Kerala
Rahulgandhi
स्कूल
Haryana
Crimenews
No video available

ಜಗಳೂರು: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ವಿವಿಧ ಜಯಂತ್ಯುತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ

Jagalur, Davanagere | Mar 15, 2024
ಜಗಳೂರು ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿವಿಧ ಜಯಂತ್ಯುತ್ಸವ ಆಚರಣೆಗಳ ಕುರಿತು ತಹಶೀಲ್ದಾರ್ ಚಂದ್ರಶೇಖರ್ ನಾಯಕ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಶುಕ್ರವಾರ ಈ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ ತಹಶೀಲ್ದಾರ್ ಮಾರ್ಚ್ 23 ರೇಣುಕಾಚಾರ್ಯ ಜಯಂತ್ಯುತ್ಸವ, ಮಾರ್ಚ್ 25ರಂದು ಶ್ರೀ ಯೋಗಿ ನಾರಾಯಣ ಯತೀಂದ್ರ ಜಯಂತ್ಯುತ್ಸವ ನಡೆಯಲಿದೆ ಎಂದರು. ಪೂರ್ವಭಾವಿ ಸಭೆಯಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭಾಗಿಯಾಗಿದ್ದರು.
ಜಗಳೂರು: ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ವಿವಿಧ ಜಯಂತ್ಯುತ್ಸವ ಆಚರಣೆ ಕುರಿತು ಪೂರ್ವಭಾವಿ ಸಭೆ - Jagalur News