Public App Logo
Jansamasya
National
Fidfimpact
Pmmsy
Fitwithfish
Valueaddition
South_delhi
North_delhi
Vandemataram
Dahd
West_delhi
North_west_delhi
Haryana
Matsyasampadasesamriddhi
���ीएसटी
Cybersecurityawareness
Nextgengst
Happydiwali
Diwali2025
Railinfra4andhrapradesh
Responsiblerailyatri
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Swasthnarisashaktparivar
Delhi

ಮೊಳಕಾಲ್ಮುರು: ರಾಯಾಪುರದಲ್ಲಿ ನಡೆದ ವಾಲ್ಮೀಕಿ ಪ್ರತಿಷ್ಠಾಪನ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ ವಾಲ್ಮೀಕಿಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ

ಮೊಳಕಾಲ್ಮುರು:-ಅಧಿಕಾರಕ್ಕೆ ಏರಲು ನಮ್ಮ ಹಿಂದುಳಿದ ಸಮುದಾಯಗಳ ಮತಗಳನ್ನು ಪಡೆದ ಸರಕಾರಗಳು ಅಧಿಕಾರಕ್ಕೆ ಬಂದ ನಂತರ ನಮ್ಮನ್ನ ತಾತ್ಸಾರ ಮಾಡುತ್ತವೆ ಅಂತಾ ಸರಕಾರಗಳ ವಿರುದ್ಧ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮಿಜಿ ಗುಡುಗಿದ್ದಾರೆ. ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಮೂರು ತಾಲೂಕಿನ ರಾಯಾಪುರದಲ್ಲಿ ವಾಲ್ಮೀಕಿ ಪುತ್ಥಳಿ ಅಬಾವರಣ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು, ನಮ್ಮಂಥ ಹಿಂದುಳಿದ ಸಮುದಾಯಗಳಲ್ಲಿ ಒಗ್ಗಟ್ಟು ಇಲ್ಲ. ಹಾಗಾಗಿ ನಮ್ಮ ಸಮುದಾಯಗಳ ಓಟನ್ನು ಪಡೆದು ಅಧಿಕಾರಕ್ಕೆ ಬಂದ ಸರಕಾರಗಳು ನಮ್ಮನ್ನು ತಾತ್ಸಾರ ಮಾಡುತ್ತವೆ. ಸಂವಿಧಾನ ಬದ್ಧವಾಗಿ ನಮಗೂ ಸಾಮಾಜಿಕ, ಶೈಕ್ಷಣಿಕ ಔದ್ಯೋಗಿಕ ಹಾಗೂ ರಾಜಕೀಯ ಹಕ್ಕಿದೆ ಎಂದರು.

MORE NEWS