Public App Logo
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
Congress
Modi
Delhi
Viral
मारपीट
Crime
Jharkhand
Dm
Up
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
Uttarpradesh

ಶಿರಸಿ: ನಗರದ ವಿವಿಧ ಗಣೇಶ ಪೆಂಡಾಲ್‌ ಮತ್ತು ವಿಸರ್ಜನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ

Sirsi, Uttara Kannada | Sep 3, 2025
ಶಿರಸಿ : ನಗರ ವ್ಯಾಪ್ತಿಯಲ್ಲಿರುವ ವಿವಿಧ ಗಣೇಶ ಪೆಂಡಾಲ್‌ ಮತ್ತು ವಿಸರ್ಜನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎನ್.ಎಂ‌ ಅವರು ಬುಧವಾರ ಸಂಜೆ ನಾಲ್ಕು ಗಂಟೆ ಸುಮಾರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ವಿವಿಧ ಗಣೇಶ ಉತ್ಸವ ಸಮಿತಿಯ ಪದಾಧಿಕಾರಿಗಳಿಗೆ ಗಣೇಶ ಉತ್ಸವದ ಶ್ರೀ ಗಣೇಶನ ವಿಸರ್ಜನೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಹಾಗೂ ಸರಕಾರದ ಮಾರ್ಗಸೂಚಿಗಳ ಬಗ್ಗೆ ಮಾಹಿತಿಯನ್ನು ನೀಡಿದರು. ಈ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. ,
ಶಿರಸಿ: ನಗರದ ವಿವಿಧ ಗಣೇಶ ಪೆಂಡಾಲ್‌ ಮತ್ತು ವಿಸರ್ಜನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ - Sirsi News