ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಮಂಗಳವಾರ ರಾತ್ರಿ 8 ಗಂಟೆಗೆ ನವೆಂಬರ್ 30 ರ ಒಳಗೆ ರಾಜ್ಯದ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರುಗಳನ್ನು ಇಡಬೇಕು ಎಂದು ಒತ್ತಾಯಿಸಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ಪೂರ್ವಾಭಾವಿ ಸಭೆ ನಡೆಯಿತು. ಸಭೆಯ ದಿವ್ಯ ಸಾನ್ನಿಧ್ಯವನ್ನು ಮನಸೂರಿನ ಬಸವರಾಜ ದೇವರು ಸ್ವಾಮೀಜಿ ವಹಿಸಿದ್ದರು. ಮುಖಂಡ ಅಡಿವೆಪ್ಪ ಶಿವಳ್ಳಿ, ಶಿವಾನಂದ ಮುತ್ತಣ್ಣನವರ, ಚಂದ್ರಶೇಖರ