Public App Logo
Jansamasya
हादसा
News
पुलिस
Maharashtra
Bjp
National
Police
Bihar
कांग्रेस
बीजेपी
Accident
Congress
Modi
Delhi
Viral
Crime
Up
अमित_शाह
Bollywood
दिल्ली
Breakingnews
Narendramodi
Madhya_pradesh
Mp
Nsui
उत्तरप्रदेश
Pmmodi
Telangana
Rahulgandhi
No video available

ಭದ್ರಾವತಿ: ಹೊಳೆಹೊನ್ನೂರು ಬಳಿಯ ಕೂಡಲಿ ಸಂಗಮದಲ್ಲಿ ಈಜಲು ಹೋಗಿದ್ದ ಯುವಕ ಸಾವು

Bhadravati, Shimoga | Apr 6, 2024
ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶ್ರೀ ಕ್ಷೇತ್ರ ಕೂಡಲಿಯ ತುಂಗಭದ್ರಾ ಸಂಗಮದಲ್ಲಿ ನಡೆದಿದೆ. ಶಿವಮೊಗ್ಗದ ಅಣ್ಣಾನಗರ ನಿವಾಸಿಗಳಾದ ಸಮಿವುಲ್ಲಾ, ತಸ್ಮಿಯಾ ಬಾನು ಪುತ್ರ ಮುಬಾರಕ್(18) ಮೃತ ಯುವಕ. ಈತ ಹೊಳೆಹೊನ್ನೂರು ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ. ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಭದ್ರಾವತಿ: ಹೊಳೆಹೊನ್ನೂರು ಬಳಿಯ ಕೂಡಲಿ ಸಂಗಮದಲ್ಲಿ ಈಜಲು ಹೋಗಿದ್ದ ಯುವಕ ಸಾವು - Bhadravati News