ಪಾವಗಡ: ಕುಮಾರಸ್ವಾಮಿ ಬಡಾವಣೆ ಹೆಸರು ಬದಲಿಸಿದರೆ ಒಕ್ಕಲಿಗ ಸಮುದಾಯಕ್ಕೆ ಅವಮಾನ ಪಟ್ಟಣದಲ್ಲಿ ಮುಖಂಡರಿಂದ ಸುದ್ದಿಗೋಷ್ಠಿ
Pavagada, Tumakuru | Aug 12, 2025
ಕುಮಾರಸ್ವಾಮಿ ಬಡಾವಣೆಯ ಹೆಸರನ್ನು ಬದಲಿಸಿದರೆ ಒಕ್ಕಲಿಗ ಸಮುದಾಯಕ್ಕೆ ದೊಡ್ಡ ಅಪಮಾನ ಮಾಡಿದಂತಾಗುತ್ತದೆ ಎಂದು ಎನ್ ಎ ಈರಣ್ಣ ತಿಳಿಸಿದರು. ...