26ಕ್ಕೆ ಕಪ್ಪು ಪಟ್ಟಿ ಧರಿಸಿ ಸರ್ಕಾರದ ವಿರುದ್ಧ ಹೋರಾಟ. ಒಳಮೀಸಲಾತಿಯಲ್ಲಿನ ಲೋಪದೋಷಗಳನ್ನ ಸರಿಪಡಿಸುವಂತೆ ಆಗ್ರಹ. ದೊಡ್ಡಬಳ್ಳಾಪುರ : ರಾಜ್ಯ ಸರ್ಕಾರ ಒಳ ಮೀಸಲಾತಿ ಕುರಿತಂತೆ ರಾಜ್ಯಪಾಲರಿಗೆ ಸಲ್ಲಿಸಿದ್ದ ವರದಿಯನ್ನು ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವಾಪಾಸ್ ಕಳಿಸಿದ್ದಾರೆ. ಈಗಲಾದರೂ ವರದಿಯಲ್ಲಿ ಮಾಡಿರುವ ತಪ್ಪುಗಳನ್ನು ಸರಿಪಡಿಸಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ ಜಾರಿ ಮಾಡಿ ಎಂದು ಮಾದರ ಚನ್ನಯ್ಯ ಮಹಾಸಭಾ ಮುಖಂಡ ಬಚ್ಚಹಳ್ಳಿ ನಾಗರಾಜು ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಮಾದರ ಚನ್ನಯ್ಯ ಮಹಾ