Public App Logo
Jansamasya
News
Maharashtra
Bjp
National
Police
Bihar
India
रेलवे
Coronavirus
कांग्रेस
बीजेपी
Congress
Modi
Delhi
Viral
Dm
Rajasthan
Bollywood
Patna
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
Uttarpradesh
Haryana
Uttarakhand
जिलाधिकारी

ಬಾದಾಮಿ: ಪಟ್ಟಣದಲ್ಲಿ ನೂತನ ದೇವಸ್ಥಾನದ ಕಟ್ಟಡ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ್

Badami, Bagalkot | Sep 16, 2025
ಬಾಗಲಕೋಟೆ ಜಿಲ್ಲೆಯ ಬಾದಾಮಿ ಪಟ್ಟಣದ ಗೊಂದಿಕೇರಿ ಓಣಿಯಲ್ಲಿ ಶ್ರೀ ಮಾರುತೇಶ್ವರ ದೇವಸ್ಥಾನದ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಯಿತು. ಬಾಗಲಕೋಟ ಬಿಜೆಪಿ ಜಿಲ್ಲಾಧ್ಯಕ್ಷರು ಶಾಂತಗೌಡ ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಿದರು. ನಂತರ ಅವರನ್ನ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ನಾಗರಾಜ ಕಾಚಟ್ಟಿ, ಹಾಗೂ ಸ್ಥಳೀಯ ಪ್ರಮುಖರು, ಗುರುಹಿರಿಯರು, ಮುಖಂಡರು ಉಪಸ್ಥಿತರಿದ್ದರು.