Public App Logo
Jansamasya
News
पुलिस
Maharashtra
Bjp
National
Police
Bihar
India
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
Hardoi
No video available

ಉಡುಪಿ: ಲಿಂಗ ಅಸಮಾನತೆ ಬೇಧಿಸಲು ಮಹಿಳೆಯರ ರಾಜಕೀಯ ಪ್ರವೇಶ ಅಗತ್ಯ: ನಗರದಲ್ಲಿ ಸಾಹಿತಿ, ಹೋರಾಟಗಾರ್ತಿ ಡಾ.ಜಿ.ವಿ ವೆನ್ನೆಲ ಗದ್ದರ್

Udupi, Udupi | Mar 9, 2024
ಸಮಾಜದಲ್ಲಿರುವ ಲಿಂಗ ಅಸಮಾನತೆ ಬೇಧಿಸಲು ಮಹಿಳೆಯರು ರಾಜಕೀಯವಾಗಿ ಮುಂದೆ ಬರುವುದು ತುಂಬಾ ಅಗತ್ಯವಾಗಿದೆ ಎಂದು ಸಾಹಿತಿ, ಹೋರಾಟಗಾರ್ತಿ ಡಾ.ಜಿ.ವಿ. ವೆನ್ನೆಲ ಗದ್ದರ್ ಹೇಳಿದರು. ಉಡುಪಿ ಬಾಸೆಲ್ ಮಿಷನ್ ಚರ್ಚ್‌ನಲ್ಲಿ ನಡೆದ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ರಾಜಕೀಯದಲ್ಲಿ ಮಹಿಳೆಯರ ಪ್ರಯಾಣ ಸುಲಭವಲ್ಲ ಮತ್ತು ಸವಾಲುಗಳನ್ನು ಎದುರಿಸಬೇಕಾಗುತ್ತದೆ. ರಾಜಕೀಯ ಪಕ್ಷಗಳ ನಿರ್ಲಕ್ಷ್ಯ ಮನೋಭಾವ ಮತ್ತು ಸಾಮಾಜಿಕ ಹಾಗೂ ಸಾಂಸ್ಕೃತಿಕ ಅಂಶಗಳು ಕೂಡ ಸಮಸ್ಯೆಯಾಗಿದೆ ಎಂದರು.
ಉಡುಪಿ: ಲಿಂಗ ಅಸಮಾನತೆ ಬೇಧಿಸಲು ಮಹಿಳೆಯರ ರಾಜಕೀಯ ಪ್ರವೇಶ ಅಗತ್ಯ: ನಗರದಲ್ಲಿ ಸಾಹಿತಿ, ಹೋರಾಟಗಾರ್ತಿ ಡಾ.ಜಿ.ವಿ ವೆನ್ನೆಲ ಗದ್ದರ್ - Udupi News