Public App Logo
Jansamasya
National
Andhrapradesh
���हात्मा_गांधी
���ांधी_जयंती
Gandhijayanti
Digitalindia
Fisheries
Nfdp
Pmmsy
Swasthnarisashaktparivar
Delhi
Vandebharatexpress
Didyouknow
Shahdara
New_delhi
South_delhi
Worldenvironmentday
Beattheheat
Beatncds
Stopobesity
Hiv
Aidsawareness
Oralhealth
Mentalhealth
Seasonalflu
Worldimmunizationweek
Healthforall
Sco

ಮಳವಳ್ಳಿ: ಪಟ್ಟಣದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷರ ಸುದ್ದಿಗೋಷ್ಠಿ, ತಾಲ್ಲೂಕಿನಲ್ಲಿ ಸಂಘವನ್ನು ಸದೃಢ ಗೊಳಿಸುವುದು ನನ್ನ ಗುರಿ ಎಂದ‌ ಕರಿಯಪ್ಪ

Malavalli, Mandya | Oct 6, 2025
ಮಳವಳ್ಳಿ : ರೈತರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಾಲ್ಲೂಕಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘವನ್ನು ಸಂಘಟಿಸಿ ಸದೃಢಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎಂ. ಕರಿಯಪ್ಪ ತಿಳಿಸಿದ್ದಾರೆ. ಮಳವಳ್ಳಿ ಪಟ್ಟಣದ ರೈತ ಸಂಘದ ಕಚೇರಿಯಲ್ಲಿ ಸೋಮವಾರ ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸರ್ಕಾರಿ ಕಚೇರಿಗಳಲ್ಲಿ ರೈತರ ಕೆಲಸಗಳು ಸಮರ್ಪಕವಾಗಿ ಆಗುತ್ತಿಲ್ಲ, ರೈತರು ಅರ್ಜಿ ಕೊಟ್ಟರೇ ಒಂದು ವಾರದಲ್ಲಿ ಆಗುವ ಕೆಲಸ ವರ್ಷವಾದರೂ ಸಮಸ್ಯೆ ಬಗೆಹರಿಸುವುದಿಲ್ಲ ಕಾಡು ಪ್ರಾಣಿಗಳು ಹಾಗೂ ರೈತರ ನಡವೆ ಸಂಘರ್ಷ ನಿರಂತರವಾಗಿ ನಡೆಯುತ್ತಿದೆ. ನಷ್ಟಕ್ಕೊಳಗಾದ ರೈತರಿಗೆ ಸರಿಯಾದ ಪರಿಹಾರ ಸಿಗುತ್ತಿಲ್ಲ‌ ಎಂದು ವಿಷಾಧಿಸಿದರು.

MORE NEWS