Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
News
पुलिस
Maharashtra
Bjp
National
Police
Bihar
India
Gujarat
भाजपा
Congress
Modi
Delhi
Viral
Bollywood
दिल्ली
Patna
Breakingnews
Narendramodi
Madhya_pradesh
Madhyapradesh
Pmmodi
Rahulgandhi
यूपी
Bhopal
सपा
Uttarpradesh
Haryana
Hardoi
geethashe0
ದೇವನಹಳ್ಳಿ: ಕಾನೂನನ್ನು ಕೈಗೆ ತೆಗೆದುಕೊಳ್ಳುವ ಕೆಲಸ ನಾವು ಮಾಡೋದಿಲ್ಲ:ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ್ ಖಂಡ್ರೆ ಪ್ರತಿಕ್ರಿಯೆ
Devanahalli, Bengaluru Rural
| Jul 23, 2026
MORE NEWS
ಪ್ಯೂರ್ ಬಂಗಾರ್ ಪೇಟೆ ಚಾಟ್ಸ್ ಒಮ್ಮೆ ಭೇಟಿ ಕೊಟ್ಟು ರುಚಿ ನೋಡಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕೋಟೆ ಹಿಂಭಾಗ ಮಯೂರ ಬೇಕರಿ ಎದುರು
Devanahalli, Bengaluru Rural | Jul 29, 2026
Devanahalli, Bengaluru Rural | Jul 29, 2026
Devanahalli, Bengaluru Rural | Jul 29, 2026
*ಕೆಡಿಪಿ ಸಭೆಯಲ್ಲಿ ಬಿಜೆಪಿ ಎಂಎಲ್ಎ & ಕಾಂಗ್ರೆಸ್ ಎಂಎಲ್ಸಿ ನಡುವೆ ಫೈಟ್* ಸಚಿವ ಈಶ್ವರ್ ಖಂಡ್ರೆ ಮುಂದೆಯೇ ಕೈಕೈ ಮಿಲಾಯಿಸಿಕೊಂಡ ಶಾಸಕರು ಬೀದರ್ನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆಯುತ್ತಿದ್ದ ಕೆಡಿಪಿ ಸಭೆ *ಹುಮನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ & ಕಾಂಗ್ರೆಸ್ ಎಂಎಲ್ಸಿ ಭೀಮರಾವ್ ಪಾಟೀಲ್ ಮಧ್ಯೆ ಫೈಟ್* ಒಬ್ಬರಿಗೊಬ್ಬರು ಅವಾಚ್ಯ ಶಬ್ದಗಳಿಂದ ನಿಂದಿಸಿಕೊಂಡ ಶಾಸಕರುಗಳು ಬಿಜೆಪಿ ಶಾಸಕ ಸಿದ್ದು ಪಾಟೀಲ್ರನ್ನ ಹೊಡೆಯಲು ಮುಂದಾದ ಭೀಮರಾವ್ ಪಾಟೀಲ್ ಲೇಔಟ್ ವಿಚಾರಕ್ಕೆ ಶಾಸಕರುಗಳ ಮಧ್ಯೆ ಗಲಾಟೆ ಕೆಡಿಪಿ ಸಭೆ ಆರಂಭಗೊಂಡ ಅರ್ಧಗಂಟೆಯಲ್ಲೇ ಲೇಔಟ್ ವಿಷಯ ಪ್ರಸ್ತಾಪಿಸಿದ ಸಿದ್ದು ಪಾಟೀಲ್ ಲೇಔಟ್ ವಿಚಾರ ಪ್ರಸ್ತಾಪಿಸುತ್ತಿದ್ದಂತೆ ಇಬ್ಬರ ನಡುವೆ ಮಾತಿನ ಚಕಮಕಿ ಕಾಂಗ್ರೆಸ್ ಎಂಎಲ್ಸಿ ಭೀಮರಾವ್ ಪಾಟೀಲ್ ಎದ್ದೇಳುತ್ತಿದ್ದಂತೆ ಓಡಿ ಹೋಗಿ ತಡೆದ ಹೆಚ್ಚುವರಿ ಪೋಲಿಸ ವರಿಷ್ಠಾಧಿಕಾರು ಚಂದ್ರಕಾಂತ್ ಪೂಜಾರಿ ಶಾಸಕರ ನಡುವೆ ಗಲಾಟೆ ಹಿನ್ನೆಲೆ ಕೆಡಿಪಿ ಸಭೆ ಮುಂದೂಡಿದ ಸಚಿವ ಈಶ್ವರ್ ಖಂಡ್ರೆ.. ಸಭೆಯಲ್ಲಿ ನಡೆದ ಗಲಾಟೆ ವಿಷಯ ಹಿನ್ನೆಲೆ ಸ್ವಲ್ಪ ಸಮಯ ಸ್ಥಗಿತ ಸಭೆ ಗೋಳಿದಲ ಮತ್ಯ ಸಭೆ ನಡೆಸಿದ ಸಚಿವ ಖಂಡ್ರೆ....
Devanahalli, Bengaluru Rural | Jul 29, 2026
ಕ್ಯಾಬ್ ಚಾಲಕ ಮತ್ತು ಬೈಕ್ ಸವಾರನ ನಡುವೆ ಗಲಾಟೆ ಕಾರು ಹಿಂಬಾಲಿಸಿಕೊಂಡು ಬಂದು ಗಲಾಟೆ. ದೇವನಹಳ್ಳಿಯ ಕೆಂಪೇಗೌಡ ಏರ್ಪೋರ್ಟ್ ರಸ್ತೆಯಲ್ಲಿ ಗಲಾಟೆ. ಗಲಾಟೆಯ ದೃಶ್ಯ ಮೊಬೈಲ್ ನಲ್ಲಿ ಸೆರೆ. ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಗಲಾಟೆ. ಏಕಾಏಕಿ ಸಿಐಎಸ್ಎಪ್ ಚೆಕಿಂಗ್ ಬೂತ್ ಬಳಿ ಅಡ್ಡಗಟ್ಟಿ ಗಲಾಟೆಗೆ ಮುಂದಾದ ಯುವಕ. ಕಾರಿನಲ್ಲಿದ್ದ ಯುವತಿ ಪುಲ್ ಶಾಕ್. ಸಿಐಎಸ್ಎಫ್ ಸಿಬ್ಬಂದಿ ಮಧ್ಯ ಪ್ರವೇಶಿ ಯುವಕನನ್ನ ಹಿಡಿದಿದ್ದಾರೆ ಸಿಐಎಸ್ಎಪ್ ಸಿಬ್ಬಂದಿ ಮಧ್ಯ ಪ್ರವೇಶದ ನಂತರ ತಣ್ಣಗಾದ ಯುವಕ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Devanahalli, Bengaluru Rural | Jul 29, 2026