Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking

ಶಿರಸಿ: ದುಶ್ಚಟಗಳಿಂದ ದೂರವಾಗಿ ಸಮಾಜಕ್ಕೆ ಉಡುಗೊರೆ ನೀಡಿ: ನಗರದ ರಂಗಧಾಮದಲ್ಲಿ ಸಹಾಯಕ ಆಯುಕ್ತೆ ಕಾವ್ಯರಾಣಿ

Sirsi, Uttara Kannada | Jun 26, 2025
ಶಿರಸಿ : ದುಶ್ಚಟಗಳಿಂದ ದೂರವಾಗಿ ಉತ್ತಮ ವ್ಯಕ್ತಿತ್ವ ಬೆಳೆಸಿಕೊಂಡು ಪ್ರತಿಯೊಬ್ಬರು ಸಮಾಜಕ್ಕೆ ಹಾಗೂ ಕುಟುಂಬಕ್ಕೆ ಉಡುಗೊರೆ ನೀಡಬೇಕು ಎಂದು ಸಹಾಯಕ ಆಯುಕ್ತೆ ಕೆ.ವಿ.ಕಾವ್ಯಾರಾಣಿ ಹೇಳಿದರು. ನಗರದ ರಂಗಧಾಮದಲ್ಲಿ ಉತ್ತರಕನ್ನಡ ಜಿಲ್ಲಾ ಪೊಲೀಸ್ ಶಿರಸಿ ಉಪವಿಭಾಗದ ವತಿಯಿಂದ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನಾಚರಣೆಯನ್ನು ಗುರವಾರ ಉದ್ಘಾಟಿಸಿ ಮಾತನಾಡಿದ ಅವರು, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

MORE NEWS