ಬಬಲೇಶ್ವರ: ಭಾವೈಕ್ಯತೆಯಿಂದ ಹಿಂದೂ ಮುಸ್ಲಿಂ ಬಾಂಧವರಿಂದ ಮೊಹರಂ ಹಬ್ಬದ ಆಚರಣೆ ಈ ಗ್ರಾಮದಲ್ಲಿ
ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ತಿಗಣಿ ಬಿದರಿ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸೇರಿ ಭಾವೈಕ್ಯತೆಯಿಂದ ಮೊಹರಂ ಹಬ್ಬವನ್ನು ಆಚರಿಸುತ್ತಿದ್ದು, ಈ ಗ್ರಾಮದಲ್ಲಿನ ಮೊಹರಂ ಆಚರಣೆ ನೋಡೋಕೆ ರಾಜ್ಯ ಸೇರಿದಂತೆ ಹೊರರಾಜ್ಯದಿಂದಲೂ ಭಕ್ತರು ಬರುತ್ತಾರೆ. ಇತ್ತೀಚಿನ ದಿನಗಳಲ್ಲಿ ಸಾಮರಸ್ಯ ಹಾಳಾಗ್ತಿರೋ ಮಧ್ಯೆ ತಿಗಣಿ ಬಿದರಿ ಗ್ರಾಮಸ್ಥರ ತಲಾಂತರದಿಂದಲೂ ಮೊಹರಂ ಹಬ್ಬವನ್ನು ಭಾವೈಕ್ಯತೆಯಿಂದ ಆಚರಿಸುತ್ತಾ ಬಂದಿದ್ದಾರೆ...