Public App Logo
Jansamasya
News
पुलिस
Bjp
National
Police
Bihar
बिहार
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
महिला
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
Uttarakhand
शादी

ಬಬಲೇಶ್ವರ: ಭಾವೈಕ್ಯತೆಯಿಂದ ಹಿಂದೂ ಮುಸ್ಲಿಂ ಬಾಂಧವರಿಂದ ಮೊಹರಂ ಹಬ್ಬದ ಆಚರಣೆ ಈ ಗ್ರಾಮದಲ್ಲಿ

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ತಿಗಣಿ ಬಿದರಿ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸೇರಿ ಭಾವೈಕ್ಯತೆಯಿಂದ ಮೊಹರಂ ಹಬ್ಬವನ್ನು ಆಚರಿಸುತ್ತಿದ್ದು, ಈ ಗ್ರಾಮದಲ್ಲಿನ ಮೊಹರಂ ಆಚರಣೆ ನೋಡೋಕೆ ರಾಜ್ಯ ಸೇರಿದಂತೆ ಹೊರರಾಜ್ಯದಿಂದಲೂ ಭಕ್ತರು ಬರುತ್ತಾರೆ. ಇತ್ತೀಚಿನ ದಿನಗಳಲ್ಲಿ ಸಾಮರಸ್ಯ ಹಾಳಾಗ್ತಿರೋ ಮಧ್ಯೆ ತಿಗಣಿ ಬಿದರಿ ಗ್ರಾಮಸ್ಥರ ತಲಾಂತರದಿಂದಲೂ ಮೊಹರಂ ಹಬ್ಬವನ್ನು ಭಾವೈಕ್ಯತೆಯಿಂದ ಆಚರಿಸುತ್ತಾ ಬಂದಿದ್ದಾರೆ...
ಬಬಲೇಶ್ವರ: ಭಾವೈಕ್ಯತೆಯಿಂದ ಹಿಂದೂ ಮುಸ್ಲಿಂ ಬಾಂಧವರಿಂದ ಮೊಹರಂ ಹಬ್ಬದ ಆಚರಣೆ ಈ ಗ್ರಾಮದಲ್ಲಿ - Babaleshwara News