“ಆತ್ಮನಿರ್ಭರ ಭಾರತ ಸಾಧನೆಗೆ ವಾಹಕಗಳಾಗಿ ಸಹಕಾರ ಸಂಸ್ಥೆಗಳು" ಇಂದು ಕುಂದಗೋಳ ಕ್ಷೇತ್ರದ ಸಂಶಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ., ಬೆಂಗಳೂರು, ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ನಿ., ಧಾರವಾಡ ಕೆ. ಸಿ. ಸಿ. ಬ್ಯಾಂಕ ನಿ., ಧಾರವಾಡ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ., ಸಂಶಿ, ಕುಂದಗೋಳ ತಾಲೂಕಿನ ಎಲ್ಲ ಸಹಕಾರ ಸಂಘಗಳು ಹಾಗೂ ಸಹಕಾರ ಇಲಾಖೆ, ಧಾರವಾಡ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಕಾರ್ಯಕ್ರಮವನ್ನು ಉದ್ಘಾಟನೆಯನ್ನು ಶಾಸಕರಾದ ಎಂ.ಆರ್.ಪಾಟೀಲ್ ಅವರು ನೆರವೇರಿಸಿದರು.