ಜಮಖಂಡಿ: ಮಕ್ಕಳ ದಿನಾಚರಣೆ ಹಿನ್ನೆಲೆ, ನಗರದಲ್ಲಿ ಯಶಸ್ವಿಯಾಗಿ ಜರುಗಿದ ಕಾನೂನು ಅರಿವು ನೆರವು ಕಾರ್ಯಕ್ರಮ
ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದ ಸ್ವಾಮಿ ವಿವೇಕಾನಂದ ಶಾಲೆಯ ಸಭಾ ಭವನದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ ತಾಲೂಕು ಕಾನೂನು ಸೇವಾ ಸಮಿತಿ ಜಮಖಂಡಿ, ನ್ಯಾಯವಾದಿಗಳ ಸಂಘ ಜಮಖಂಡಿ,ಸ್ವಾಮಿ ವಿವೆಕಾಂದ ಸ್ಕೂಲ್ ಜಮಖಂಡಿ,ಶಿಕ್ಷಣ ಇಲಾಖೆ ಜಮಖಂಡಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಕುರಿತು ಕಾನೂನು ಅರಿವು ನೆರವು ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.