Public App Logo
Jansamasya
News
Maharashtra
Bjp
National
Police
Bihar
India
Coronavirus
कांग्रेस
मौत
Accident
Congress
Modi
Delhi
Viral
Rajasthan
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Rahulgandhi
Chhattisgarh
Uttarpradesh
Haryana
Uttarakhand
No video available

ಹುಬ್ಬಳ್ಳಿ ನಗರ: ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಆಚರಣೆ

Hubli Urban, Dharwad | Jul 6, 2025
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರರು ಮಹಾನ್ ನಾಯಕ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿಯಂದು ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿರುವ ಪುತ್ಥಳಿಗೆ ಹುಧಾ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ ಅವರು ಮಾಲಾರ್ಪಣೆ ಮಾಡಿ ಗೌರವಿಸಿದರು. ಈ ವೇಳೆ ಉಪಮೇಯರ್ ಸಂತೋಷ್ ಚವ್ಹಾನ್, ಪಾಲಿಕೆ ಸದಸ್ಯರಾದ ರಾಜಣ್ಣಾ ಕೊರವಿ, ಶಿವು ಮೆಣಸಿನಕಾಯಿ, ಮುಖಂಡರಾದ ಗುರುನಾಥ ಉಳ್ಳಿಕಾಶಿ, ಶೇಖರಯ್ಯಾ ಮಠಪತಿ ಉಪಸ್ಥಿತರಿದ್ದರು.

MORE NEWS

ಹುಬ್ಬಳ್ಳಿ ನಗರ: ನಗರದಲ್ಲಿ ಡಾ. ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಆಚರಣೆ - Hubli Urban News