ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಸರ್ವೆ ನಂ.236ರಲ್ಲಿ ಕಳೆದ 20ಕ್ಕೂ ಹೆಚ್ಚು ವರ್ಷಗಳಿಂದ ಗುಡಿಸಲು, ಶೆಡ್ಡುಗಳನ್ನು ಹಾಕಿಕೊಂಡು ವಾಸಿಸುತ್ತಿರುವ ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತ ಸಮುದಾಯದ ನಿವೇಶನ ರಹಿತ ನಿರಾಶ್ರಿತ 200ಕ್ಕೂ ಹೆಚ್ಚು ಕುಟುಂಬಗಳ ಶೆಡ್ಡುಗಳನ್ನು ಏಕಾಏಕಿ ತೆರವುಗೊಳಿಸುವುದನ್ನು ತಡೆಹಿಡಿಯಬೇಕು, ನಿವೇಶನ ಗುರುತಿಸಿ ಎಲ್ಲಾ ನಿರಾಶ್ರಿತ ಎಲ್ಲ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ನೀಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಅಸಮಾಧಾನ ಹೊರಹಾಕಿದ