ದಾಸ ಶ್ರೇಷ್ಠ ಕನಕದಾಸರ ಪುತ್ತಳಿ ಅನಾವರಣಗೊಳಿಸಿದ ಶಾಸಕ ಕೆ ವೈ ನಂಜೇಗೌಡ ಕನಕದಾಸರ 538ನೇ ಜಯಂತಿ ಕಾರ್ಯಕ್ರಮವನ್ನು ಮಾಲೂರು ಪಟ್ಟಣದಲ್ಲಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು ನೂತನವಾಗಿ ನಿರ್ಮಿಸಿರುವ ದಾಸ ಶ್ರೇಷ್ಠ ಕನಕದಾಸರ ಪುತ್ತಳೆಯೇನು ಶಾಸಕ ಕೆ ವೈ ನಂಜೇಗೌಡ ರವರು ಶನಿವಾರ ಬೆಳಗ್ಗೆ 10 ಗಂಟೆಯಲ್ಲಿ ಉದ್ಘಾಟಿಸಿ ಹಾಗೂ ಪಲ್ಲಕ್ಕಿಗಳಿಗೆ ಚಾಲನೆ ನೀಡಿ ಮಾತನಾಡಿದ್ದಾರೆ ದಾಸ ಶ್ರೇಷ್ಠರ ತತ್ವಗಳನ್ನು ಯುವಕರು ಪಾಲಿಸಬೇಕು ಜಾತೀಯತೆಯನ್ನು ಹೋಗಲಾಡಿಸಿ ಸಮಾನತೆಗಾಗಿ ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿ ಬದಲಾವಣೆ ತಂದವರು ಮಹಾನ್ ಪುರುಷ ಎಂದು ತಿಳಿಸಿದ್ದಾರೆ