ಬೆಂಗಳೂರು ಉತ್ತರ: ಭದ್ರತಾ ವೈಫಲ್ಯದಿಂದ ಬ್ಲಾಸ್ಟ್ ಆಗಿದೆ, ಪ್ರಧಾನಿ ಮೋದಿಯೇ ಇದಕ್ಕೆ ಹೊಣೆ – ಮಧು ಬಂಗಾರಪ್ಪ
ದೆಹಲಿ ಬ್ಲಾಸ್ಟ್ ಪ್ರಕರಣದಲ್ಲಿ ಭದ್ರತಾ ವೈಫಲ್ಯದ ಹೊಣೆಯನ್ನು ಪ್ರಧಾನಿ ಮೋದಿ ಅವರೇ ಹೊತ್ತುಕೊಳ್ಳಬೇಕು ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇಂತಹ ಸಂದರ್ಭದಲ್ಲಿ ನಾವು ಒಟ್ಟಾಗಿರಬೇಕು ಮಡಿದವರಿಗೆ ಸಂತಾಪಗಳನ್ನು, ಗಾಯಾಳುಗಳು ಬೇಗ ಗುಣಮುಖರಾಗಲಿ ಎಂದು ಪಾರ್ಥಿಸಬೇಕು. ಪುಲ್ವಾಮಾ, ಪಹಲ್ಗಾಮ್ ಸಂದರ್ಭದಲ್ಲಿಯೂ ಭದ್ರತಾ ವೈಪಲ್ಯವಾಯಿತು. ನೂನ್ಯತೆ ಯಾರದ್ದೇ ಇದ್ದರೂ ಒಪ್ಪಿಕೊಳ್ಳಲೇಬೇಕು. ಎಲ್ಲಾ ಹೊಣೆಗಾರಿಕೆ ಪ್ರಧಾನಿ ಮೋದಿ ತೆಗೆದುಕೊಳ್ಳಬೇಕು. ಈ ಬ್ಲಾಸ್ಟ್ ಬಿಹಾರ ಚುನಾವಣೆಗೆ ಏನು ಸಂದೇಶ? ಆಪರೇಷನ್ ಸಿಂಧೂರ ಯಾಕೆ ಆಯ್ತು? ಅದಕ್ಕೂ ಮುಂಚೆ ಏನಾಯ್ತು ಅಂತ ನೋಡಬೇಕಲ್ಲ. ಯಾಕೆ ಯಾರು ಜವಾಬ್ದಾರಿ ತೆಗೆದುಕೊಳ್ಳಲಿಲ್ಲ. ಪ್ರಧಾನಿ ಯಾಕೆ ಜವಾಬ್ದಾರಿ ತೆಗೆದುಕೊಳ್ಳಲ್ಲ ಎಂದು ಕ