Public App Logo
Jansamasya
News
पुलिस
Maharashtra
Bjp
National
Police
Bihar
कांग्रेस
Congress
Modi
Delhi
Viral
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur
Crimenews
Karnataka

ಸಿಂಧನೂರು: ಗುಂಡ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಶಾಸಕ ಆರ್ ಬಸನಗೌಡ ಭೂಮಿ ಪೂಜೆ

Sindhnur, Raichur | Aug 30, 2025
ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಂಡ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ನಿರ್ಮಾಣ ಮಾಡಲು ಶಾಸಕರು ಹಾಗೂ ಖಾದಿ ಮತ್ತು ಗ್ರಾಮೋದ್ಯೋಗ ನಿಗಮದ ಅಧ್ಯಕ್ಷರಾದ ಆರ್ ಬಸನಗೌಡ ತುರುವಿಹಾಳ ಭೂಮಿ ಪೂಜ ನೆರವೇರಿಸಿ ತದನಂತರ ಮಾತನಾಡಿದ ಅವರು ಈ ಕಾಮಗಾರಿಯನ್ನು ನಾಲ್ಕು ಕೋಟಿ ರೂಗಳ ವೆಚ್ಚದಲ್ಲಿ ಮಾಡಲಾಗುತ್ತಿದ್ದು ಸುಸರ್ಜಿತವಾಗಿ ಕಟ್ಟಡಗಳನ್ನು ಕಟ್ಟಬೇಕು ಒಂದು ವೇಳೆ ಕಳಪೆ ಕಂಡು ಬಂದರೆ ಗ್ರಾಮಸ್ಥರು ನನ್ನ ಗಮನಕ್ಕೆ ತರಬೇಕು ಎಂದು ಮಾತನಾಡಿದರು ತದನಂತರ ಅಧಿಕಾರಿಗಳಿಗೆ ಗುತ್ತಿಗೆದಾರರಿಗೆ ಖಡಕ್ ಸೂಚನೆ ನೀಡಿದರು ಕಾಲಮಿತಿಯಲ್ಲಿ ಕಾಮಗಾರಿಯನ್ನು ಮಾಡಬೇಕೆಂದು ಹೇಳಿದರು.