ನಿಡಗುಂದಿ: ಆಲಮಟ್ಟಿ ಜಲಾಶಯಕ್ಕೆ ಹರಿದು ಬಂದ ಅಪಾರ ಪ್ರಮಾಣದ ನೀರು, ಹೊರ ಬಿಟ್ಟ 2 ಲಕ್ಷ ಕ್ಯೂಸೆಕ್ ನಷ್ಟು ನೀರು, ನದಿ ತೀರದ ಜನರಲ್ಲಿ ಆತಂಕ
Nidagundi, Vijayapura | Aug 20, 2025
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಮಳೆಯಾದ ಹಿನ್ನೆಲೆಯಲ್ಲಿ ಕೃಷ್ಣಾ ನದಿಯಲ್ಲಿ ಒಳ ಹರಿವು ಗಣನೀಯ ಏರಿಕೆಯಾಗಿದೆ. ಆಲಮಟ್ಟಿ ಜಲಾಶಯದಿಂದ ಅಪಾರ ಪ್ರಮಾಣದ...