ರಾಷ್ಟ್ರೀಯ ಪಕ್ಷಗಳಿಗೆ ಸಮನಾಗಿ ನನಗೆ ಮತ ನೀಡುವ ಮೂಲಕ ಈಗಾಗಲೇ ತಮ್ಮ ಮನಸ್ಸಿನಲ್ಲಿ ಶಾಸಕ ಸ್ಥಾನ ನೀಡಿ ಪ್ರೀತಿ ವಿಶ್ವಾಸ ತೋರುತ್ತಿದ್ದಾರೆ ; ಹೂಡಿ ವಿಜಯ್ ಕುಮಾರ್ ಮಾಲೂರು ನಗರದ ವೈಟ್ ಗಾರ್ಡನ್ ನಲ್ಲಿರುವ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ತಾಲ್ಲೂಕಿನ ಹಲವಾರು ಮುಖಂಡರು ಕಾಂಗ್ರೆಸ್ ಪಕ್ಷವನ್ನು ತೊರೆದು ಎಸ್ ಜೆಪಿ ಪಕ್ಷದ ಸಿದ್ದಾಂತ ಹಾಗೂ ಕಾರ್ಯವೈಖರಿಯನ್ನು ಮೆಚ್ಚಿ ಪಕ್ಷಕ್ಕೆ ಸೇರ್ಪಡೆಯಾದ ಮುಖಂಡರನ್ನು ಗುರುವಾರ ಆತ್ಮೀಯವಾಗಿ ಬರಮಾಡಿಕೊಂಡು ಮಾತನಾಡಿದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಾಂತ್ರಿಕವಾಗಿ ಅಲ್ಪ ಮತಗಳ ಅಂತರದಿಂದ ಹಿನ್ನಡೆಯಾಗಿರಬಹುದು. ಆದರೆ, ತಾಲ್ಲೂಕಿನ