ಜಿಲ್ಲೆಯಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿ : ನಗರದಲ್ಲಿ ಶಾಸಕ ಎಸ್ ಎನ್ ನಾರಾಯಣಸ್ವಾಮಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಜಿಲ್ಲೆಯ ಯಾರಿಗಾದರೂ ಸಚಿವ ಸ್ಥಾನ ನೀಡಿದರೆ ನನಗೆ ಸ್ವಾಗತ ಎಂದು ಶಾಸಕ ಎಸ್ಎನ್ ನಾರಾಯಣಸ್ವಾಮಿ ತಿಳಿಸಿದ್ದಾರೆ ಕೋಲಾರ ನಗರದಲ್ಲಿ ಬೆಳಗ್ಗೆ 11 ಗಂಟೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಅವರು ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಕೋಲಾರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕರಾದ ದೇವೈ ನಂಜೇಗೌಡ ಕೊತ್ತೂರು ಜಿ ಮಂಜುನಾಥ್ ಹಾಗೂ ರೂಪಕಲಾ ಶಶಿಧರ್ ನಾನು ಸಹ ಇದ್ದು ನಮ್ಮ ಅಲ್ಲಿ ನಾಲ್ಕು ಜನರಲ್ಲಿ ಯಾರಿಗಾದರೂ ಸಚಿವ ಸ್ಥಾನ ನೀಡಿದರೆ ಸ್ವಾಗತ ಜಿಲ್ಲೆಯ ಅಭಿವೃದ್ಧಿಗೆ ಸಚಿವ ಸ್ಥಾನ ಅಗತ್ಯವಿದೆ ಎಂದು ತಿಳಿಸಿದ್ದಾರೆ