ಬಸವಕಲ್ಯಾಣ: ಅತಿವೃಷ್ಠಿಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ರೈತರಿಗಾಗಿ ವಿಶೇಷ ಪ್ಯಾಕೇಜ್ ಘೋಷಿಸಿ; ಬೆಂಗಳೂರಿನಲ್ಲಿ ಸಿಎಂಗೆ ವಿಜಯಸಿಂಗ್ ಮನವಿ
Basavakalyan, Bidar | Sep 10, 2025
ಬಸವಕಲ್ಯಾಣ: ಇತ್ತೀಚಿಗೆ ಸುರಿದ ಭಾರಿ ಮಳೆಗೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ರೈತರಿಗಾಗಿ ಕೂಡಲೇ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು...