Public App Logo
Jansamasya
हादसा
News
Bjp
National
Police
Bihar
कांग्रेस
भाजपा
Congress
Modi
Delhi
Viral
Crime
Jharkhand
Up
Bollywood
दिल्ली
Breakingnews
Nitishkumar
Madhya_pradesh
सोशल_मीडिया
Mp
Nsui
Madhyapradesh
Pmmodi
Rahulgandhi
Actor
Haryana
Uttarpradesh

ಕಾರವಾರ: ಶಿರ್ವೆ ಗುಡ್ಡದಲ್ಲಿ ಶ್ರೀ ಬಸವೇಶ್ವರ ಹಾಗೂ ಶ್ರೀ ಸಿದ್ದರಾಮೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Karwar, Uttara Kannada | Jan 17, 2026
ಕಾರವಾರ ತಾಲೂಕಿನ ದೇವಳಮಕ್ಕಿ‌ ಪಂಚಾಯತ್ ವ್ಯಾಪ್ತಿಯ ಶಿರ್ವೆ ಗುಡ್ಡದಲ್ಲಿ ಕಳೆದ ಎರಡು ದಿನಗಳಿಂದ ಶ್ರೀ ಬಸವೇಶ್ವರ ಹಾಗೂ ಶ್ರೀ ಸಿದ್ಧರಾಮೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆದು ಶನಿವಾರ ಸಂಜೆ 7:30ರ ಸುಮಾರು ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಕಾರವಾರ ತಾಲೂಕು ಸೇರಿದಂತೆ ವಿವಿಧ ಪ್ರದೇಶದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ದೇವರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸುವ ಮೂಲಕ ಧನ್ಯತೆ ಮೆರೆದಿದ್ದಾರೆ.
ಕಾರವಾರ: ಶಿರ್ವೆ ಗುಡ್ಡದಲ್ಲಿ ಶ್ರೀ ಬಸವೇಶ್ವರ ಹಾಗೂ ಶ್ರೀ ಸಿದ್ದರಾಮೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ - Karwar News