Public App Logo
Jansamasya
News
पुलिस
Maharashtra
Bjp
National
Police
Bihar
India
Coronavirus
किसान
कांग्रेस
मौत
Accident
Congress
Modi
Delhi
Viral
मध्यप्रदेश
Bollywood
Breakingnews
Narendramodi
Madhya_pradesh
Mp
Madhyapradesh
Pmmodi
Kerala
Rahulgandhi
Chhattisgarh
Uttarpradesh

ಕಾರವಾರ: ಶಿರ್ವೆ ಗುಡ್ಡದಲ್ಲಿ ಶ್ರೀ ಬಸವೇಶ್ವರ ಹಾಗೂ ಶ್ರೀ ಸಿದ್ದರಾಮೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಂಪನ್ನ

Karwar, Uttara Kannada | Jan 17, 2026
ಕಾರವಾರ ತಾಲೂಕಿನ ದೇವಳಮಕ್ಕಿ‌ ಪಂಚಾಯತ್ ವ್ಯಾಪ್ತಿಯ ಶಿರ್ವೆ ಗುಡ್ಡದಲ್ಲಿ ಕಳೆದ ಎರಡು ದಿನಗಳಿಂದ ಶ್ರೀ ಬಸವೇಶ್ವರ ಹಾಗೂ ಶ್ರೀ ಸಿದ್ಧರಾಮೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಸಡಗರ ಸಂಭ್ರಮದಿಂದ ನಡೆದು ಶನಿವಾರ ಸಂಜೆ 7:30ರ ಸುಮಾರು ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಕಾರವಾರ ತಾಲೂಕು ಸೇರಿದಂತೆ ವಿವಿಧ ಪ್ರದೇಶದಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ, ದೇವರಿಗೆ ವಿಶೇಷ ಪೂಜೆಗಳನ್ನು ಸಲ್ಲಿಸುವ ಮೂಲಕ ಧನ್ಯತೆ ಮೆರೆದಿದ್ದಾರೆ.