ಸ್ಥಳ : ಭಾಲ್ಕಿ ಟೈಟಲ್: ಭಾತಂಬ್ರಾ ಗ್ರಾಮದಲ್ಲಿ 5.21 ಕೋಟಿ ರೂ ಅನುದಾನದ ವಿವಿಧ ಕಾಮಗಾರಿಗೆ ಸಚಿವ ಖಂಡ್ರೆ ಚಾಲನೆ ತಾಲೂಕಿನಲ್ಲಿ ಕಳೆದೆರಡು ದಶಕಗಳಿಂದ ನಿರ್ಮಾಣವಾಗುತ್ತಿರುವ ರಸ್ತೆಗಳು ಕಲ್ಯಾಣ ಕರ್ನಾಟಕ ಭಾಗಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹೇಳಿದರು. ತಾಲೂಕಿನ ಭಾತಂಬ್ರಾ ಗ್ರಾಮದಲ್ಲಿ 5.21 ಕೋಟಿ ರೂ ಅನುದಾನದ ಡಾಂಬರೀಕರಣ, ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪಟ್ಟಣ ಸೇರಿ ಗ್ರಾಮೀಣ ಭಾಗದ ಎಲ್ಲ ರಸ್ತೆಗಳನ್ನು ಕೋಟಿಗಟ್ಟಲೇ