ಹುಬ್ಬಳ್ಳಿ ಧಾರವಾಡ ಪೂರ್ವ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಾರ್ಡ್ ನಂಬರ್ 69 ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಭೂಮಿಪೂಜೆ ನೆರವೇರಿಸಿದರು. ಶುಕ್ರವಾರ ಸಂಜೆ 6 ಗಂಟೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಈ ವೇಳೆ ಶಾಸಕ ಮಹೇಶ ಟೆಂಗಿನಕಾಯಿ, ಪಾಲಿಕೆ ಸದಸ್ಯರಾದ ದುರ್ಗಮ್ಮ ಬಿಜವಾಡ, ಮುಖಂಡ ಮಂಜುನಾಥ ಕಾಟಕರ, ಬಸಪ್ಪ ಮಾದರ, ಯಶವಂತ ದುಬಲೆ, ಗೋಜರಾಜ ಜಾಧವ, ಹನುಮಂತ ಗೋಕಾಕ, ಅಣ್ಣಪ್ಪ