ಕಲಬುರಗಿ ನಗರದ ಗಾಜಿಪುರ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಆಹಾರ ಆಯೋಗದ ಅಧ್ಯಕ್ಷ ಡಾ.ಹೆಚ್ ಕೃಷ್ಣ ಅವರು ದಿಢೀರ್ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಕ್ಕಳಿಗೆ ನೀಡುವ ಆಹಾರ ಪರಿಶೀಲನೆ ಮಾಡಿದರು.ನ.27 ರಂದು ಭೇಟಿ ನೀಡಿದ್ದಾರೆ
ಕಲಬುರಗಿ: ನಗರದಲ್ಲಿನ ಅಂಗನವಾಡಿ ಕೇಂದ್ರಕ್ಕೆ ಆಹಾರ ಆಯೋಗದ ಅಧ್ಯಕ್ಷರ ದಿಢೀರ್ ಭೇಟಿ - Kalaburagi News