Public App Logo
Jansamasya
News
पुलिस
Bjp
National
Bihar
बिहार
कांग्रेस
बीजेपी
विधायक
Congress
Modi
Delhi
Viral
Crime
Odisha
Rajasthan
अमित_शाह
दिल्ली
Breakingnews
Madhya_pradesh
Pmmodi
Ipl
Rahulgandhi
Haryana
Cricket
तेजस्वी_यादव
शादी
Crimenews
Kolkata

ಕಂಪ್ಲಿ: ಪಟ್ಟಣದ ನೀರಾವರಿ ಇಲಾಖೆಯ ಕಛೇರಿ ಮುಂದೆ ಹೊರಗುತ್ತಿಗೆ ನೌಕರರ ಧರಣಿ

Kampli, Ballari | Dec 12, 2025
ಡಿ.12,ಶುಕ್ರವಾರ ಬೆಳಿಗ್ಗೆ 11ಕ್ಕೆ, ಬಳ್ಳಾರಿ ಜಿಲ್ಲೆಯ ಕಂಪ್ಲಿ ಪಟ್ಟಣದ ನೀರಾವರಿ ಇಲಾಖೆಯ ಹೊರಗುತ್ತಿಗೆ ನೌಕರರು ತಮ್ಮ ವೇತನ ಬಾಕಿ ಉಳಿದಿರುವ ವಿಷಯಕ್ಕೆ ಸಂಬಂಧಿಸಿ ನೀರಾವರಿ ಕಚೇರಿ ಮುಂದೆ ಧರಣಿ ನಡೆಸಿದರು. ನೌಕರರಿಗೆ 2024ರ ಡಿಸೆಂಬರ್ ತಿಂಗಳ ವೇತನ ಹಾಗೂ ಅಕ್ಟೋಬರ್–ನವೆಂಬರ್ 2025ರ ವೇತನ ಬಿಡುಗಡೆ ಆಗಬೇಕಿದ್ದರೂ ಇನ್ನೂ ಆಗದಿರುವುದರಿಂದ ಅಸಮಾಧಾನ ವ್ಯಕ್ತಪಡಿಸಿದರು. ವೇತನ ಬಿಡುಗಡೆ ಮಾಡುವಂತೆ ಹಾಗೂ ಸಮಸ್ಯೆಗೆ ತಕ್ಷಣದ ಪರಿಹಾರ ನೀಡುವಂತೆ ನೌಕರರು ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.