ಚಿತ್ರದುರ್ಗದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಪರಿ ನಿರ್ವಾಣ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು.ಶನಿವಾರ ಬೆಳಗ್ಗೆ 11.30 ಕ್ಕೆ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜಿಲ್ಲಾ ಕಾಂಗ್ರೆಸ್ ನ ಅಧ್ಯಕ್ಷರು ಹಾಗೂ ಕೂಡ ಅಧ್ಯಕ್ಷರಾದ ಎಂ ಜೆ ತಾಜ್ ಪೀರ್ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಕಾರ್ಯಕ್ರಮ ಉದ್ಘಾಟನೆ ಮಾಡಿದ್ದು ಇದೇ ವೇಳೆ ಅಂಬೇಡ್ಕರ್ ರ ಪರ ಘೋಷಣೆಗಳನ್ನ ಕೂಗಿ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ ಆಚರಿಸಿದ್ದಾರೆ