Public App Logo
Jansamasya
News
���ुलिस
Bjp
National
Bihar
India
Congress
Modi
Delhi
Viral
Jharkhand
���ेट्रोल
���िल्ली
���िरफ्तार
Breakingnews
Madhya_pradesh
Pmmodi
Rahulgandhi
Haryana
Uttarpradesh
Jdu
Sambalpur
Cyclone
���ादी
Crimenews
Bareilly
Bcci
Agra
Breaking

ಶಿರಸಿ: ಗ್ರಾಮೀಣ ಠಾಣೆ ಪೊಲೀಸರಿಂದ ಕೇರಳದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೇ 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

Sirsi, Uttara Kannada | Jun 19, 2025
ಶಿರಸಿ : ಪಾದಚಾರಿಗೆ ಡಿಕ್ಕಿ ಪಡಿಸಿ 30 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜಾರಾಗದೇ ಇದ್ದ ಆರೋಪಿಯನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಇಲಿಯಾಸ್ ಪೌಲ್ ಸಿ ಪಿ ಪೋಲೌಸ್ ಬಂಧಿತ ಆರೋಪಿ. ಆರೋಪಿಯು 13-03-1994 ರಂದು ಲಾರಿ ಚಲಾಯಿಸಿಕೊಂಡು ಹೋಗಿ ಕುಮಟಾ ರಸ್ತೆ ಕಸಗೆ ಹತ್ತಿರ ನಡೆದುಕೊಂಡು ಹೋಗುತ್ತಿದ್ದ ಮಂಜುಗುಣಿಯ ಲೀಲಾವತಿ ಗಣಪತಿ ಹೆಗಡೆ ಇವರಿಗೆ ಡಿಕ್ಕಿ ಪಡಿಸಿದ್ದು,ಬಳಿಕ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜಾರಾಗದೆ ತಲೆಮರೆಸಿಕೊಂಡಿದ್ದನು. ಘಟನೆಯಲ್ಲಿ ಗಾಯಾಳು ಮೃತಪಟ್ಟಿದ್ದರು.