Public App Logo
Jansamasya
News
पुलिस
Maharashtra
Bjp
National
Police
Bihar
बिहार
कांग्रेस
Congress
Modi
Delhi
Viral
Jharkhand
Up
अमित_शाह
Bollywood
Breakingnews
Narendramodi
Madhya_pradesh
Pmmodi
Rahulgandhi
यूपी
Uttarpradesh
Haryana
Cricket
Lucknow
Uttarakhand
Sambalpur

ಹಾಸನ: ಹಾಸನಾಂಬ ಉತ್ಸವದ ಲೋಪಗಳನ್ನು ಸರಿಪಡಿಸಲು ಜಿಲ್ಲಾಡಳಿತಕ್ಕೆ ಮನವಿ: ನಗರದಲ್ಲಿ ರಾಷ್ಟ್ರ ರಕ್ಷಣಾ ಸೇನೆಯ ರಾಜ್ಯ ಸಂಚಾಲಕ ಸುರೇಶ್ ಗೌಡ

Hassan, Hassan | Oct 6, 2025
ಹಾಸನ: ಹಾಸನಾಂಬ ಉತ್ಸವದಲ್ಲಿ ನಡೆಯುತ್ತಿರುವ ಹಲವು ಲೋಪಗಳನ್ನು ಸರಿಪಡಿಸುವ ಸಲುವಾಗಿ ಜಿಲ್ಲಾಡಳಿತಕ್ಕೆ ಇಂದು ಮನವಿ ಸಲ್ಲಿಸಲಾಗುತ್ತಿದೆ ಎಂದು ರಾಷ್ಟ್ರ ರಕ್ಷಣಾ ಸೇನೆಯ ರಾಜ್ಯ ಸಂಚಾಲಕ ಸುರೇಶ್ ಗೌಡ ಹೇಳಿದರು.ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರತಿ ವರ್ಷ ಹಾಸನಾಂಬ ಉತ್ಸವದಲ್ಲಿ ಹಲವು ಸಮಸ್ಯೆಗಳಾಗುತ್ತವೆ ಅವುಗಳನ್ನು ಸರಿಪಡಿಸಿಕೊಳ್ಳುವ ನಿಟ್ಟಿನಲ್ಲಿ ಜಿಲ್ಲಾಡಳಿತ ಕ್ರಮವಹಿಸಬೇಕೆಂದು ಮನವಿ ಮಾಡಿದ ಅವರು, ಉತ್ಸವದ ಹಲವು ದಿನಗಳ ಮೊದಲೇ ಜನ ಓಡಾಡುವ ರಸ್ತೆಗಳಲ್ಲಿ ಸ್ಥಳೀಯ ನಿವಾಸಿಗಳಿಗೆ ತೊಂದರೆ ಕೊಡಲಾಗುತ್ತಿದೆ ಅಲ್ಲದೆ ಇದರಿಂದ ವ್ಯಾಪಾರ ವಹಿವಾಟುಗಳಿಗೂ ತೊಂದರೆಯಾಗುತ್ತಿದೆ ಎಂದರು
ಹಾಸನ: ಹಾಸನಾಂಬ ಉತ್ಸವದ ಲೋಪಗಳನ್ನು ಸರಿಪಡಿಸಲು ಜಿಲ್ಲಾಡಳಿತಕ್ಕೆ ಮನವಿ: ನಗರದಲ್ಲಿ ರಾಷ್ಟ್ರ ರಕ್ಷಣಾ ಸೇನೆಯ ರಾಜ್ಯ ಸಂಚಾಲಕ ಸುರೇಶ್ ಗೌಡ - Hassan News