Public App Logo
Jansamasya
News
Maharashtra
Bjp
National
Police
Bihar
India
Coronavirus
कांग्रेस
मौत
Congress
Modi
Delhi
Viral
Rajasthan
मध्यप्रदेश
Bollywood
Breakingnews
Madhya_pradesh
Pmmodi
Rahulgandhi
Uttarpradesh
Haryana
Uttarakhand
Crimenews
Karnataka
Education
Rss
Firozabad

ಧಾರವಾಡ: ಕೃತಕ ಬುದ್ಧಿಮತ್ತೆ ನೆರವಿನಿಂದ ಕೃಷಿಕರು ಇಳುವರಿ ಹೆಚ್ಚಿಸಿಕೊಳ್ಳಲು ಸಾಧ್ಯ: ನಗರದಲ್ಲಿ ಕೃಷಿ ತಜ್ಞ ಡಾ.ಬಸಯ್ಯ ಹಿರೇಮಠ

Dharwad, Dharwad | Sep 16, 2025
ಕೃತಕ ಬುದ್ಧಿಮತ್ತೆ ನೆರವಿನಿಂದ ಕೃಷಿಕರು ಇಳುವರಿ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಕೃಷಿ ತಜ್ಞ ಡಾ.ಬಸಯ್ಯ ಹಿರೇಮಠ ತಿಳಿಸಿದರು. ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಕೃಷಿ ಮೇಳದಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಕಾಶಗಳು ಮತ್ತು ಸವಾಲುಗಳು ಕುರಿತು ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರುತ್ತಿದೆ. ಒಕ್ಕಲುತನದಲ್ಲಿ ಪ್ರತಿ ಹಂತದಲ್ಲೂ ಕೃತಕ ಬುದ್ಧಿಮತ್