ಧಾರವಾಡ: ಕೃತಕ ಬುದ್ಧಿಮತ್ತೆ ನೆರವಿನಿಂದ ಕೃಷಿಕರು ಇಳುವರಿ ಹೆಚ್ಚಿಸಿಕೊಳ್ಳಲು ಸಾಧ್ಯ: ನಗರದಲ್ಲಿ ಕೃಷಿ ತಜ್ಞ ಡಾ.ಬಸಯ್ಯ ಹಿರೇಮಠ
ಕೃತಕ ಬುದ್ಧಿಮತ್ತೆ ನೆರವಿನಿಂದ ಕೃಷಿಕರು ಇಳುವರಿ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಕೃಷಿ ತಜ್ಞ ಡಾ.ಬಸಯ್ಯ ಹಿರೇಮಠ ತಿಳಿಸಿದರು. ನಗರದ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಕೃಷಿ ಮೇಳದಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅವಕಾಶಗಳು ಮತ್ತು ಸವಾಲುಗಳು ಕುರಿತು ಮಾತನಾಡಿದ ಅವರು, ಕೃತಕ ಬುದ್ಧಿಮತ್ತೆ ವಿವಿಧ ಕ್ಷೇತ್ರಗಳ ಮೇಲೆ ಪ್ರಭಾವ ಬೀರುತ್ತಿದೆ. ಒಕ್ಕಲುತನದಲ್ಲಿ ಪ್ರತಿ ಹಂತದಲ್ಲೂ ಕೃತಕ ಬುದ್ಧಿಮತ್