Public App Logo
Jansamasya
���ादी
Crimenews
Karnataka
Aap
Bareilly
���प
Agra
Abvp
Biharnews
Fatehpur
Jodhpur
Kanganaranaut
Amitshah
Fire
Live
Jhansi
Yogiadityanath
Trending
Tejashwiyadav
���ोगी_आदित्यनाथ
Aamaadmiparty
Arvindkejriwal
Sachinpilot
Rajasthannews
Rahul
Indianews
���ंगाल
Gwaliornews
New_delhi
No video available

ಸಿಂದಗಿ: ಗಬಸಾವಳಗಿ, ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲ್ಲೂಕಿಗೆ ಸೇರಿಸುವಂತೆ ಗಬಸಾವಳಗಿಯಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ

Sindgi, Vijayapura | Mar 26, 2024
ಆಲಮೇಲ ತಾಲ್ಲೂಕಿನ ಗಬಸಾವಳಗಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ 10 ಗಂಟೆ ಸುಮಾರಿಗೆ ಗಬಸಾವಳಗಿ, ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲ್ಲೂಕಿಗೆ ಸೇರಿಸುವಂತೆ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಹ ಕೈಗೊಳ್ಳಲಾಯಿತು. ಪ್ರತಿಭಟನೆಗೆ ಬೆಂಬಲಿಸಿ ಗುತ್ತಿಬಸವಣ್ಣ ಏತ ನೀರಾವರಿ ರೈತ ಹಿತರಕ್ಷಣಾ ಸಮಿತಿ ರಾಂಪೂರ ಪಿ.ಎ ಅಧ್ಯಕ್ಷ ಚಂದ್ರಶೇಖರ್ ದೇವರೆಡ್ಡಿ ಮಾತನಾಡಿದರು.
ಸಿಂದಗಿ: ಗಬಸಾವಳಗಿ, ಬಿಸನಾಳ ಗ್ರಾಮಗಳನ್ನು ಸಿಂದಗಿ ತಾಲ್ಲೂಕಿಗೆ ಸೇರಿಸುವಂತೆ ಗಬಸಾವಳಗಿಯಲ್ಲಿ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ - Sindgi News