ಕುಮಟಾದ ನಾಡು ಮಾಸ್ಕೇರಿ ಮತ್ತು ಗೋಕರ್ಣ ಭಾಗದ ನಿವಾಸಿಗಳು ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳ ಕೊರತೆಯನ್ನು ಬಗೆಹರಿಸುವಂತೆ ಆಗ್ರಹಿಸಿ ಜಿಲ್ಲಾ ಪಂಚಾಯತ್ ರಾಜ್ಯ ಸರಕಾರಕ್ಕೆ ಪ್ರಗತಿಪರ ರಾಜ್ಯ ದಲಿತ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಎಲಿಷಾ ಜಿ. ಯಲಕಪಾಟಿ ಮೂಲಕ ಮನವಿಯನ್ನು ಶನಿವಾರ ಮಧ್ಯಾಹ್ನ 1ಕ್ಕೆ ಜಿಪಂ ಕಚೇರಿಯಲ್ಲಿ ಲಭ್ಯವಿದ್ದ ಅಧಿಕಾರಿಗೆ ಸಲ್ಲಿಸಲಾಯಿತು.