Public App Logo
Jansamasya
News
Bjp
National
Police
Bihar
कांग्रेस
मौत
भाजपा
विधायक
Congress
Modi
Delhi
Viral
Odisha
दिल्ली
Breakingnews
Narendramodi
Madhya_pradesh
Pmmodi
Rahulgandhi
स्कूल
Haryana
Uttarpradesh
Cricket
शादी
Crimenews
Aap
China
Rss

ಹಾಸನ: ನಗರದ ಅಂಬೇಡ್ಕರ್ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ

Hassan, Hassan | Oct 4, 2025
ಹಾಸನ: ಹಿರಿಯ ನಾಗರಿಕರು ಸಮಾಜದ ಅವಿಭಾಜ್ಯ ಅಂಗ ಅವರು ಕೊನೆ ಉಸಿರು ಇರುವವರೆಗೂ ಕ್ರಿಯಾಶೀಲತೆ ಅಳವಡಿಸಿಕೊಂಡಲ್ಲಿ ಗೌರವಯುತ ಬದುಕು ರೂಪಿಸಿಕೊಳ್ಳಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಹೇಳಿದರು.ಹಾಸನ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರ ಸ್ವಯಂಸೇವಾ ಸಂಸ್ಥೆಗಳ ಸಮಯಕ್ತ ಆಶ್ರಯದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಇಂದು ಆಯೋಜಿಸಲಾಗಿದ್ದ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.