ಆದಾಯಕ್ಕಿಂತ ಹೆಚ್ಚಿನ ಆಸ್ತಿ ಹೊಂದಿದ ಶಂಕೆ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳಗಾವಿ ಕೃಷಿ ಇಲಾಖೆಯ ಜಾಗೃತ ಕೋಶದ ಉಪನಿರ್ದೇಶಕ ರಾಜಶೇಖರ ಬಿಜಾಪುರ ಅವರಿಗೆ ಸೇರಿದ 6 ಕಡೆಗಳಲ್ಲಿ ಮಂಗಳವಾರ ದಾಳಿ ನಡೆಸಿದೆ. ಧಾರವಾಡದ ರಾಣಿ ಚೆನ್ನಮ್ಮನಗರದಲ್ಲಿರುವ ಕೃಷಿ ಅಧಿಕಾರಿ ರಾಜಶೇಖರ ಬಿಜಾಪುರ ಅವರ ಮನೆ, ಚಿತ್ರದುರ್ಗ, ಶಿಗ್ಗಾಂವಿ ಸೇರಿ ಏಕಕಾಲಕ್ಕೆ 6 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ 3 ನಿವೇ